Tuesday, August 25, 2026
Tuesday, August 25, 2026

ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಯಾರೂ ಹೇಳಿಕೆ ನೀಡಬಾರದು-ಹರಿಪ್ರಸಾದ್

Date:

ಕಾಂಗ್ರೆಸ್ ನಲ್ಲಿ‌ ಮುಖ್ಯಮಂತ್ರಿ ಆಯ್ಕೆ ಮಾಡುವುದಕ್ಕೆ ಅದರದ್ದೇ ಆದ ವಿಧಾನ ಇದೆ. ಜಮೀರ್ ಹೇಳಿಕೆ ಮುಖ್ಯವಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.

ಜಮೀರ್ ಹೇಳಿಕೆ ಮುಖ್ಯವಲ್ಲ.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಅದರದ್ದೇ ಆದ ವಿಧಾನ ಇದೆ ಹೈಕಮಾಂಡ್ ಇದೆ ಎಂದರು.

ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಪಟ್ಟಂತೆ ಯಾರೂ ಹೇಳಿಕೆ ನೀಡಬಾರದು ಎಂದು ಈಗಾಗಲೇ ವರಿಷ್ಠರು ಸೂಚನೆ ನೀಡಿದ್ದಾರೆ. ಈ ವಿಚಾರ ಶಿಸ್ತು ಸಮಿತಿಯ‌ ಗಮನಕ್ಕೂ ಬರುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...