Tuesday, August 25, 2026
Tuesday, August 25, 2026

ಸಂಪುಟ ವಿಸ್ತರಣೆ ಇನ್ನೆರಡು ದಿನಗಳಲ್ಲಿ ತೀರ್ಮಾನ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ. ಕೇಂದ್ರ ನಾಯಕರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಎರಡು ದಿನದಲ್ಲಿ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂಧ್ರ ನಾಯಕರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಎರಡು ದಿನದಲ್ಲಿ ಅಂತಿಮಗೊಳಿಸಲಾಗುವುದು, ಒಂದು ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಬಿ.ವೈ ವಿಜಯೇಂದ್ರ ಅವರಿಗೆ ಎಂಎಲ್ ಸಿ ಸ್ಥಾನ ನೀಡಿ ಮಂತ್ರಿ ಮಾಡುವ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...