Monday, May 4, 2026
Monday, May 4, 2026

ಮೇ 21 ಹೊಸನಗರ ತಾ.ಬೆಳ್ಳೂರಿನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

Date:

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಎಂಬ ಹೊಸ ಪರಿಕಲ್ಪನೆಯೊಂದಿಗೆ ಪ್ರತಿ 3ನೇ ಶನಿವಾರದಂದು ಗ್ರಾಮ ಭೇಟಿ ನೀಡಿ ವಾಸ್ತವ್ಯ ಹೂಡುವ ಬಗೆಗಿನ ಸರ್ಕಾರದ ನಿರ್ದೇಶನದಂತೆ
ಮೇ 21 ರಂದು ಬೆಳಿಗ್ಗೆ 11 ಗಂಟೆಗೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯ್ತಿಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ, ಕುಂದುಕೊರತೆ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಮಾಡುವರು.

ಈ ಭಾಗದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲು ಹಾಗೂ ಮೇ 21 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...