Sunday, August 2, 2026
Sunday, August 2, 2026

ಟಿ – 20 ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು.

Date:

ವಿಶ್ವದಾದ್ಯಂತ ಕೋವಿಡ್ – 19 ಸನ್ನಿವೇಶದ ಪರಿಣಾಮ ನಿಗದಿತ ಕ್ರಿಕೆಟ್ ಟಿ – 20 ವಿಶ್ವಕಪ್ ಪಂದ್ಯ ತಡವಾಗಿದೆ. ಹಾಗಾಗಿ ಮುಂದೆ ನಡೆಯಲಿರುವ. ಟಿ – 20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ಗೆಲ್ಲುವ ಮೂಲಕ ಭರವಸೆ ಭಾಷ್ಯ ಬರೆದಿದೆ.
ದುಬೈನಲ್ಲಿ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಅರ್ಧಶತಕವನ್ನು ಗಳಿಸಿದರು. ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡವು 9 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 5 ವಿಕೆಟ್ ಗಳಿಗೆ 155 ರನ್ ಗಳಿಸಿತು. ಆಸ್ಟ್ರೇಲಿಯಾ ತಂಡದ 152 ರನ್ ಗಳನ್ನು ಬೆನ್ನತ್ತಿದ ಭಾರತ 17.5 ಓವರ್ ಗಳಲ್ಲಿ 1 ವಿಕೆಟ್ ಗೆ 153ರನ್ ಗಳಿಸಿ ಜಯಗಳಿಸಿದೆ.
ಭಾರತದ ಸ್ಪಿನ್ ಜೋಡಿ ಎಂದೇಹೆಸರುವಾಸಿಯಾಗಿರುವ R.ಅಶ್ವಿನ್ ಮತ್ತು ರವೀಂದ್ರ ಜಡೇಜರವರ ಸ್ಪಿನ್ ಮೋಡಿಗೆ ಆಸ್ಟ್ರೇಲಿಯಾ ತಂಡ ತತ್ತರಿಸಿತು.
ರೋಹಿತ್ ಮತ್ತು K.L.ರಾಹುಲ್. ಮೊದಲ ವಿಕೆಟ್ ಜೊತೆಯಾಟದಲ್ಲಿ 68ರನ್ ಗಳಿಸಿ. ಭಾರತ ತಂಡದ ಗೆಲುವಿಗೆ ಭದ್ರ ಬುನಾಧಿ ಹಾಕಿದರು.
ವಿರಾಟ್ ಕೊಹ್ಲಿಯ ಬದಲು 3ನೇ ಕ್ರಮಾಂತದಲ್ಲಿ ಆಡಿದ ಸೂರ್ಯ ಕುಮಾರ್ ಯಾಧವ್ 38ರನ್ ಗಳಿಸುವ ಮೂಲಕ
ಭರವಸೆ ಮೂಡಿಸಿದರು.ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯ ಕುಮಾರ್ ಜೊತೆಗೂಡಿ ಭಾರತ ತಂಡವನ್ನು ಗೆಲುವಿನ ಧಡ ಸೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...