Wednesday, October 2, 2024
Wednesday, October 2, 2024

ಟೊಮ್ಯಾಟೊ ಜ್ವರ:ನಿಮಗಾಗಿ ಮಾಹಿತಿ

Date:

ಕೊರೋನಾ ಮಹಾಮಾರಿಯ ನಡುವೆ ಹೊಸದಾಗಿ ಟೊಮೇಟೊ ಜ್ವರ ಭೀತಿ ಎಲ್ಲೆಡೆ ಹೆಚ್ಚಳವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಟೊಮೆಟೊ ಜ್ವರದ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಎಲ್ಲಾ ಕಡೆ ಭಯ ಇನ್ನೂ ಹೆಚ್ಚಾಗಿದೆ.

ಸುಮಾರು 5 ವರ್ಷದೊಳಗಿನ ಮಕ್ಕಳು ಈ ಜ್ವರದಿಂದ ಬಳಲುತ್ತಿದ್ದಾರೆ. ಈ ಕಾಯಿಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಆದರೆ, ಇದನ್ನು ನಿಯಂತ್ರಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಡೆಂಗ್ಯೂ ಅಥವಾ ಚಿಕೂನ್‌ಗುನ್ಯಾ ಇದಕ್ಕೆ ಕಾರಣ ಎಂದು ಹಲವು ತಜ್ಞರು ತಿಳಿಸಿದ್ದಾರೆ.

ರೋಗ ಅಪಾಯಕಾರಿಯಾಗದಂತೆ ಆರೋಗ್ಯ ಇಲಾಖೆ ಜಾಗೃತಿ ಅಭಿಯಾನ ನಡೆಸುತ್ತಿದೆ. ಈ ರೋಗವು ಮುಖ್ಯವಾಗಿ ಕೇರಳದಲ್ಲಿ ಹೆಚ್ಚಾಗಿ ಹರಡಿದೆ.

ಆದರೆ ದೇಶದ ಆರೋಗ್ಯ ಸಚಿವಾಲಯ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಸಚಿವಾಲಯದ ಮೂಲಗಳು ಹೇಳಿದಂತೆ, ಇತರ ರಾಜ್ಯಗಳು ಸಹ ಅಲರ್ಟ್ ಆಗುವುದು ಅಗತ್ಯವಾಗಿದೆ. ಅದರಲ್ಲೂ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ.

ಅಂತರವನ್ನು ಕಾಪಾಡಿಕೊಳ್ಳುವುದು. ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು. ಹೆಚ್ಚಿನ ನೀರನ್ನು ಕುಡಿಯಬೇಕು. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....