Sunday, August 2, 2026
Sunday, August 2, 2026

ಸಿಹಿಮೊಗ್ಗೆಯಲ್ಲಿ ಸಂತಸದ ದಸರಾ ವೈಭವ

Date:

ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. ಸಕ್ರೆಬೈಲು ಬಿಡಾರದಿಂದ ಬಂದಿರುವ ಸಾಗರ ಮತ್ತು ಭಾನುಮತಿ ಆನೆಗಳು ಮೆರವಣಿಗೆಯಲ್ಲಿವೆ. ವೈಭವದ ಹೆಚ್ಚಿಸಿದ ಸಾಂಸ್ಕೃತಿಕ ಕಲಾ ತಂಡ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡಿವೆ. ಇವು ಮೆರವಣಿಗೆಯ ವೈಭವ ಹೆಚ್ಚಿಸಿದೆ.

======

► Klive News : http://13.234.19.57/

► Like us on Facebook: https://www.facebook.com/KeelambiMedi…

► Follow us on Instagram: https://www.instagram.com/klive.news/

#Klive #kliveNews #BreakingNews #Shimoga

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...