Tuesday, December 16, 2025
Tuesday, December 16, 2025

ಮುಕ್ತ ಮಾರುಕಟ್ಟೆ ಮೂಲಕ ಡಾಲರ್ ಸಂಗ್ರಹದತ್ತ ಶ್ರೀಲಂಕಾ

Date:

ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯ ಸ್ಥಿತಿ ಅನಿಶ್ಚಿತವಾಗಿದೆ. ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ದೇಶದ ಜನರಿಗೆ ಮಾಹಿತಿ ನೀಡಿರುವ ಅವರು, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗದೇ, ಹೊಸದಾಗಿ ನಗದು ಮುದ್ರಿಸಲು ನಿರ್ಧರಿಸಿದೆ.
ಇದರ ಜೊತೆಗೆ ಸರ್ಕಾರಿ ಸ್ವಾಮ್ಯದಲ್ಲಿರುವ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಪ್ರಸ್ತಾವವನ್ನೂ ಗಂಭೀರವಾಗಿ ಪರಿಗಣಿಸಿದೆ ಎಂದರು.

ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...