Sunday, May 24, 2026
Sunday, May 24, 2026

ಕಲಾವಿದರು,ಸಾಹಿತಿಗಳ ದತ್ತಾಂಶ ಸಂಗ್ರಹ ನೋಂದಾವಣೆ ದಿನಾಂಕ ವಿಸ್ತರಣೆ

Date:

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ ಕಲಾವಿದರು/ಶಿಲ್ಪಕಲೆ/ಸಾಹಿತಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಲು
ದಿ: 31-05-2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಶೈಲಜಾ.ಎ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...