Tuesday, August 25, 2026
Tuesday, August 25, 2026

ಶ್ರೀನಾರಾಯಣಗುರು ಅವರ ಪಾಠವನ್ನು ಕೈಬಿಟ್ಟಿಲ್ಲ-ಶ್ರೀನಿವಾಸ ಪೂಜಾರಿ

Date:

ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದವು.

ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ ಅವರು, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಈ ಕುರಿತು ಭೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...