Thursday, July 9, 2026
Thursday, July 9, 2026

ಶ್ರೀನಾರಾಯಣಗುರು ಅವರ ಪಾಠವನ್ನು ಕೈಬಿಟ್ಟಿಲ್ಲ-ಶ್ರೀನಿವಾಸ ಪೂಜಾರಿ

Date:

ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದವು.

ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ ಅವರು, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಈ ಕುರಿತು ಭೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...