Monday, December 8, 2025
Monday, December 8, 2025

ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ಕಂಬಗಳ ಬಾಕ್ಸ್ ಬಳಿ ಸುಳಿಯದಂತೆ ಎಚ್ಚರಿಕೆ

Date:

ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಅನೇಕ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ.

ಮಳೆ ನೀರು ಇಳಿಕೆಯಾದ ತಕ್ಷಣ ಅಂತಹ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಅವರು ಮನವಿ ಮಾಡಿದ್ದಾರೆ.

ಮಳೆಯ ನೀರು ನಿಂತಿರುವ ಕಡೆಗಳಲ್ಲಿ ಸಾರ್ವಜನಿಕರು ವಿದ್ಯುತ್ ಕಂಬ ಅಥವಾ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಯುಜಿ ವಿತರಣಾ ಘಟಕ ಅಥವಾ ಬಾಕ್ಸ್ ಹತ್ತಿರ ತೆರಳಬಾರದು. ವಿದ್ಯುತ್ ಉಪಕರಣಗಳಿಂದ ಆದಷ್ಟು ದೂರವಿದ್ದರೆ ಅನಾಹುತ ಸಂಭವಿಸುವುದನ್ನು ತಡೆಗಟ್ಟಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...