Thursday, July 9, 2026
Thursday, July 9, 2026

ಪಠ್ಯಪುಸ್ತಕ ಸಮಿತಿಯಿಂದ ಚಕ್ರತೀರ್ಥ ಅವರನ್ನು ಕೈಬಿಡುವಂತೆ ಪ್ರತಿಭಟನೆ ನಿರ್ಧಾರ

Date:

ಈಗಾಗಲೇ ರಾಜ್ಯ ಸರ್ಕಾರಕ್ಕೆ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಕೇಸರೀಕರಣ ವಿರೋಧಿಸಿ, ನೂರಾರು ಸಾಹಿತಿಗಳು ಪತ್ರ ಬರೆದು ವಿರೋಧ ವ್ಯಕ್ತ ಪಡಿಸಿದ್ದರು.

ಇದರ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಹಲವು ಸಂಘಟನೆಗಳ ಮುಖಂಡರು, ಸಾಹಿತಗಳು, ಶಿಕ್ಷಣ ತಜ್ಞರು ಸೇರಿದಂತೆ ವಿವಿಧ ವಲಯದ ಪರಿಣಿತರು ಭಾಗಿಯಾಗಿದ್ದರು.

ಇದೀಗ ಪಠ್ಯಪುಸ್ತಕ ಕೇಸರೀಕರಣ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸೋದಕ್ಕೆ ಸಾಹಿತಿಗಳು ನಿರ್ಧಾರ ಕೈಗೊಂಡಿದ್ದಾರೆ.

ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಹಲವು ಪಾಠಗಳನ್ನು ಬಿಟ್ಟಿರೋದು, ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಕ ಮಾಡಿದ್ದನ್ನು ರದ್ದು ಪಡಿಸುವಂತೆ ಒತ್ತಾಯಿಸಿ, ಮೇ.31ರಂದು ಪ್ರತಿಭಟನೆಗೆ ನಿರ್ಧರಿಸಲಾಗಿದೆ.

ಮೇ.31ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದು ದಿನ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಪ್ರತಿಭಟನೆಗೆ ಸಾಹಿತಿಗಳು, ಶಿಕ್ಷಣ ತಜ್ಞರು ಇಳಿಯಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...