Thursday, July 9, 2026
Thursday, July 9, 2026

ಸಾಹಿತಿ ದೇವನೂರು ಅವರು ತಮ್ಮ ಪಠ್ಯಕ್ಕೆ ನೀಡಿದ ಅನುಮತಿ ಹಿಂಪಡೆದಿದ್ದಾರೆ

Date:

ಪಕ್ಷ, ತತ್ವ, ಪಂಥ, ಸಿದ್ಧಾಂತಗಳ ಹಿನ್ನೆಲೆಯಲ್ಲಿ ಈ ಹಿಂದೊಮ್ಮೆ ಉಂಟಾಗಿದ್ದ ಸಂಘರ್ಷ ಪ್ರಶಸ್ತಿ ವಾಪ್ಸಿಯಂಥ ಅಭಿಯಾನಕ್ಕೆ ಕಾರಣವಾಗಿತ್ತು. ಇದೀಗ ಪಠ್ಯ ಪರಿಷ್ಕರಣೆ ಸಂಬಂಧ ಉಂಟಾಗಿರುವ ವಿಚಾರವೂ ಕೂಡ ಅಂಥದ್ದೇ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ
ಪಾಠ ವಾಪ್ಸಿ ಎನ್ನುವಂಥ ಬೆಳವಣಿಗೆಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಸಾಹಿತಿ ದೇವನೂರ ಮಹಾದೇವ ಅವರು ತಮ್ಮ ಪಾಠವನ್ನು ಹಿಂಪಡೆಯುವ ಇಂಗಿತ ವ್ಯಕ್ತಪಡಿಸಿದ್ದಲ್ಲದೆ ಅನುಮತಿ ಕೂಡ ನಿರಾಕರಿಸಿದ್ದಾರೆ. ಹತ್ತನೇ ತರಗತಿಯ ಕನ್ನಡ ಪಠ್ಯದಲ್ಲಿ ನನ್ನದೊಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಸೇರಿಸಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದಿರುವ ಅವರು ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ್ದ ಅನುಮತಿ ಕೂಡ ಹಿಂಪಡೆದಿದ್ದೇನೆ ಎಂದಿದ್ದಾರೆ.

ಡಾ.ಜಿ. ರಾಮಕೃಷ್ಣ ಎಂಬವರು ಈ ಬಗ್ಗೆ ದನಿ ಎತ್ತಿದ್ದು, ತಮ್ಮ ಯಾವುದೇ ಬರಹವನ್ನು ಪಠ್ಯದಲ್ಲಿ ಅಳವಡಿಸಬೇಡಿ ಎಂದಿದ್ದಾರೆ. ಇದರೊಂದಿಗೆ ಯಾವುದಾದರೂ ಬರಹ ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ತಮ್ಮ ಅನುಮತಿ ಇರುವುದಿಲ್ಲ ಎಂದೂ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...