Thursday, February 5, 2026
Thursday, February 5, 2026

ಸಾಹಿತಿ ದೇವನೂರು ಅವರು ತಮ್ಮ ಪಠ್ಯಕ್ಕೆ ನೀಡಿದ ಅನುಮತಿ ಹಿಂಪಡೆದಿದ್ದಾರೆ

Date:

ಪಕ್ಷ, ತತ್ವ, ಪಂಥ, ಸಿದ್ಧಾಂತಗಳ ಹಿನ್ನೆಲೆಯಲ್ಲಿ ಈ ಹಿಂದೊಮ್ಮೆ ಉಂಟಾಗಿದ್ದ ಸಂಘರ್ಷ ಪ್ರಶಸ್ತಿ ವಾಪ್ಸಿಯಂಥ ಅಭಿಯಾನಕ್ಕೆ ಕಾರಣವಾಗಿತ್ತು. ಇದೀಗ ಪಠ್ಯ ಪರಿಷ್ಕರಣೆ ಸಂಬಂಧ ಉಂಟಾಗಿರುವ ವಿಚಾರವೂ ಕೂಡ ಅಂಥದ್ದೇ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ
ಪಾಠ ವಾಪ್ಸಿ ಎನ್ನುವಂಥ ಬೆಳವಣಿಗೆಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಸಾಹಿತಿ ದೇವನೂರ ಮಹಾದೇವ ಅವರು ತಮ್ಮ ಪಾಠವನ್ನು ಹಿಂಪಡೆಯುವ ಇಂಗಿತ ವ್ಯಕ್ತಪಡಿಸಿದ್ದಲ್ಲದೆ ಅನುಮತಿ ಕೂಡ ನಿರಾಕರಿಸಿದ್ದಾರೆ. ಹತ್ತನೇ ತರಗತಿಯ ಕನ್ನಡ ಪಠ್ಯದಲ್ಲಿ ನನ್ನದೊಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಸೇರಿಸಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದಿರುವ ಅವರು ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ್ದ ಅನುಮತಿ ಕೂಡ ಹಿಂಪಡೆದಿದ್ದೇನೆ ಎಂದಿದ್ದಾರೆ.

ಡಾ.ಜಿ. ರಾಮಕೃಷ್ಣ ಎಂಬವರು ಈ ಬಗ್ಗೆ ದನಿ ಎತ್ತಿದ್ದು, ತಮ್ಮ ಯಾವುದೇ ಬರಹವನ್ನು ಪಠ್ಯದಲ್ಲಿ ಅಳವಡಿಸಬೇಡಿ ಎಂದಿದ್ದಾರೆ. ಇದರೊಂದಿಗೆ ಯಾವುದಾದರೂ ಬರಹ ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ತಮ್ಮ ಅನುಮತಿ ಇರುವುದಿಲ್ಲ ಎಂದೂ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...