Saturday, October 5, 2024
Saturday, October 5, 2024

ಸ್ತ್ರೀವಾದವು ಸೀತಾ ಮತ್ತು ದ್ರೌಪದಿಯರ ಕಾಲದಲ್ಲೇ ಇತ್ತು–ಶಾಂತಿಶ್ರೀ

Date:

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ಅವರು ಸ್ತ್ರೀವಾದವು ಪಾಶ್ಚಿಮಾತ್ಯ ಪರಿಕಲ್ಪನೆಯಲ್ಲ. ಆದರೆ ಭಾರತೀಯ ನಾಗರಿಕತೆಯಲ್ಲಿ ಅಂತರ್ಗತವಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.

ದ್ರೌಪದಿ ಮತ್ತು ಸೀತೆಗಿಂತ ದೊಡ್ಡ ಸ್ತ್ರೀವಾದಿ ಬೇರೊಂದಿಲ್ಲ ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಸುಷ್ಮಾ ಸ್ವರಾಜ್ ಸ್ತ್ರೀ ಶಕ್ತಿ ಸಮ್ಮಾನ್ 2022 ಅನ್ನು ನೀಡಿ ಗೌರವಿಸಲಾದ ಸಮಾರಂಭದಲ್ಲಿ ಮಾತನಾಡುತ್ತ ಈ ಬಗ್ಗೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಆಧುನಿಕ ಭಾರತದ ಬೌದ್ಧಿಕ ಪ್ರವಚನದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಭಾರತೀಯ ಸ್ತ್ರೀವಾದಿಗಳನ್ನು ಅಧ್ಯಯನ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ನಾನು ದಕ್ಷಿಣ ಭಾರತದಿಂದ ಬಂದಿದ್ದೇನೆ. ಅಲ್ಲಿ ಕಾನಂಗಿ ಹಾಗೂ ಮಣಿಕೆಕ್ಲೈ ಅವರ ವರ್ಣನೆ ಕಂಡುಬರುತ್ತದೆ. ಆಧುನಿಕ ಭಾರತದ ಬೌದ್ಧಿಕ ಪ್ರವಚನದಲ್ಲಿ ಆಸಕ್ತಿ ಹೊಂದಿರುವವರಂತೆ ಈ ಪಾತ್ರಗಳನ್ನು ಅಧ್ಯಯನ ಮಾಡುವಂತೆ ನಾನು ಅನೇಕ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...