Sunday, August 2, 2026
Sunday, August 2, 2026

ಸಾಗರದಲ್ಲಿ ಪ್ರವಾಸಿ ವಾಹನಗಳಿಂದ ಟ್ರಾಫಿಕ್ ಜಾಮ್

Date:

ದಸರಾ ಹಬ್ಬದ ಪ್ರಯುಕ್ತ ಸಾಲುಸಾಲಾಗಿ ರಜೆಗಳಿರುವುದರಿಂದ ಪ್ರವಾಸಿಗರು ಮಲೆನಾಡಿನತ್ತ ಮುಖ ಮಾಡಿದ್ದಾರೆ. ಮಲೆನಾಡಿನ ಪ್ರಮುಖ ಪ್ರವಾಸಿ ಸ್ಥಳಗಳಾದ ಸಿಗಂದೂರು ಹಾಗೂ ಜೋಗ ಜಲಪಾತವನ್ನು ವೀಕ್ಷಿಸಲು ಜನರು ಮುಗಿಬಿದ್ದಿದ್ದಾರೆ. ಹೀಗಾಗಿ ಹೆಚ್ಚಾದ ಪ್ರವಾಸಿಗರ ವಾಹನಗಳಿಂದಾಗಿ ಸಾಗರದ ಎಲ್ಲಾ ರಸ್ತೆಗಳಲ್ಲೂ 2 ಗಂಟೆ ಯಿಂದ ಟ್ರಾಫಿಕ್ ಜಾಮ್ ಆಗಿದು, ಪ್ರಯಾಣಿಕರು ಪರದಾಡುವಂತಾಗಿದೆ. ಸಾಗರ ಬಸ್ ನಿಲ್ದಾಣದ ಬಳಿಯಿಂದ ಐಬಿ ಸರ್ಕಲ್ ಅವರಿಗೆ ಮೂರು ಕಿಲೋಮೀಟರ್ ಟ್ರಾಫಿಕ್ ಜಾಮ್ ನಲ್ಲಿ ಸಾವಿರಾರು ವಾಹನಗಳು ಸಿಲುಕಿದು, ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...