Monday, December 8, 2025
Monday, December 8, 2025

ಹೊಸನಗರ ತಾ.ಬೆಳ್ಳೂರಿನಲ್ಲಿ ಡೀಸಿ ಅವರ ಜನಸಂಪರ್ಕ ಸಭೆ

Date:

ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬೆಳ್ಳೂರು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಕುಂದು ಕೊರತೆಯ ಅರ್ಜಿ ಸ್ವೀಕರಿಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ

ಗುಳಿ ಗುಳಿ ಶಂಕರ ದೇವಸ್ಥಾನಕ್ಕೆ ಭೇಟಿ ನೀಡಿ ಗ್ರಾಮದ ಅಭಿವೃದ್ಧಿ ಕುರಿತು ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು.

ಪಶು ಆಸ್ಪತ್ರೆ, ಅಂಗನವಾಡಿ, ಸ.ಕಿ.ಪ್ರಾ.ಶಾಲೆ, ಸ.ಹಿ.ಪ್ರಾ.ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ದೂಬೈಲು ಮತ್ತು ಮಸ್ತಾನಿ ಗ್ರಾಮಗಳಿಗೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...

Rotary Club Shimoga Midtown ಕ್ರೀಡೆಗಳಿಂದ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ- ವಸಂತ ಹೋಬಳಿದಾರ್

Rotary Club Shimoga Midtown ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಖಿನ್ನತೆ ದೂರವಾಗುವುದರ ಜೊತೆಗೆ...

Shimoga News ಶಿವಮೊಗ್ಗದ ಆದಿತ್ಯ ಪ್ರಸಾದ್ ಅವರ ” ಗೋಪಾಳದಿಂದ ನೇಪಾಳದೆಡೆಗೆ” ಪುಸ್ತಕ ಲೋಕಾರ್ಪಣೆ.

Shimoga News ಮಾಧ್ಯಮಗಳಲ್ಲಿ ಸದ್ವಿಚಾರಗಳು ಮೂಡಿಬಂದು ಸಮಾಜವನ್ನು ಬೆಸೆಯುವ ಕಾರ್ಯವಾಗಬೇಕು ಎಂದು...

C.V. Rudra Radhya ಶಿವಮೊಗ್ಗದ ಯೋಗಗುರು ಸಿ.ವಿ.ರುದ್ರಾರಾಧ್ಯರಿಗೆಗೌರವ ಡಾಕ್ಟರೇಟ್ ಪ್ರದಾನ

C.V. Rudra Radhya ಡಾ. ಬಾಬು ರಾಜೇಂದ್ರ ಪ್ರಸಾದ್ ಇಂಟರ್ ನ್ಯಾಷನಲ್...