Wednesday, September 16, 2026
Wednesday, September 16, 2026

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಏಕಾಂಗಿ ಪ್ರತಿಭಟನೆ

Date:

ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್. ಎಸ್ ಗೌಡ ಅವರು ಶಿವಮೊಗ್ಗ ನಗರದ ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು. ಪ್ರತಿದಿನದ ಅಗತ್ಯವಸ್ತುಗಳ ಬೆಲೆ ಏರಿಕೆ ಹಾಗೂ ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಇತರ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ ಹಾಗಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಲೆಕ್ಟ್ರಾನಿಕ್ ವಾಹನಗಳಿಗೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಬೇಕು ಜೊತೆಗೆ ಬಿಪಿಎಲ್ ಕಾರ್ಡ್ ದಾರರಿಗೆ ಅಡಿಗೆ ಅನಿಲ, ಎಣ್ಣೆ, ಬೇಳೆಕಾಳುಗಳನ್ನು ರಿಯಾಯಿತಿ ದರದಲ್ಲಿ ಒದಗಿಸಬೇಕು ಎಂದು ಆಗ್ರಹಿಸಿ ಏಕಾಂಗಿ ಪ್ರತಿಭಟನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...