Thursday, February 5, 2026
Thursday, February 5, 2026

ನೆಹರು ಮತ್ತು ಮೋದಿ ನಡುವೆ ಆಕಾಶ ಭೂಮಿಯಷ್ಟು ವ್ಯತ್ಯಾಸ-ಸಿದ್ಧರಾಮಯ್ಯ

Date:

ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಕಾಶ ಮತ್ತು ಭೂಮಿಗೆ ಇರುವಷ್ಟು ವ್ಯತ್ಯಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜವಾಹರ್‌ ಲಾಲ್‌ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೆಹರು ಅವರು ವಿಜ್ಞಾನ,ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ಆಧಾರದಲ್ಲಿ ದೇಶವನ್ನು ಕಟ್ಟಿ ನಿಲ್ಲಿಸಿದರು. ಅಲ್ಲದೆ, ಪ್ರಜಾಪ್ರಭುತ್ವದ ಬೇರುಗಳು ದೇಶದಲ್ಲಿ ಆಳವಾಗಿ ಬೇರೂರಲು ಬೇಕಾದ ಎಲ್ಲ ಕ್ರಮ ಕೈಗೊಂಡರು. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಇದಕ್ಕೆಲ್ಲಾ ತದ್ವಿರುದ್ಧ. ಇವರು ಪ್ರಧಾನಿ ಆದ ನಂತರ ಒಂದೇ ಒಂದು ಸಂಸ್ಥೆಯನ್ನೂ ಕಟ್ಟಿಬೆಳೆಸಿಲ್ಲ. ನೆಹರು ಅವರು ಕಟ್ಟಿದ ತಾಂತ್ರಿಕ,ವೈಜ್ಞಾನಿಕ-ಶೈಕ್ಷಣಿಕ ಸಂಸ್ಥೆಗಳ ಹೆಸರನ್ನು ಹಾಳು ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...