Thursday, October 3, 2024
Thursday, October 3, 2024

ನೆಹರು ಮತ್ತು ಮೋದಿ ನಡುವೆ ಆಕಾಶ ಭೂಮಿಯಷ್ಟು ವ್ಯತ್ಯಾಸ-ಸಿದ್ಧರಾಮಯ್ಯ

Date:

ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಕಾಶ ಮತ್ತು ಭೂಮಿಗೆ ಇರುವಷ್ಟು ವ್ಯತ್ಯಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜವಾಹರ್‌ ಲಾಲ್‌ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೆಹರು ಅವರು ವಿಜ್ಞಾನ,ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ಆಧಾರದಲ್ಲಿ ದೇಶವನ್ನು ಕಟ್ಟಿ ನಿಲ್ಲಿಸಿದರು. ಅಲ್ಲದೆ, ಪ್ರಜಾಪ್ರಭುತ್ವದ ಬೇರುಗಳು ದೇಶದಲ್ಲಿ ಆಳವಾಗಿ ಬೇರೂರಲು ಬೇಕಾದ ಎಲ್ಲ ಕ್ರಮ ಕೈಗೊಂಡರು. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಇದಕ್ಕೆಲ್ಲಾ ತದ್ವಿರುದ್ಧ. ಇವರು ಪ್ರಧಾನಿ ಆದ ನಂತರ ಒಂದೇ ಒಂದು ಸಂಸ್ಥೆಯನ್ನೂ ಕಟ್ಟಿಬೆಳೆಸಿಲ್ಲ. ನೆಹರು ಅವರು ಕಟ್ಟಿದ ತಾಂತ್ರಿಕ,ವೈಜ್ಞಾನಿಕ-ಶೈಕ್ಷಣಿಕ ಸಂಸ್ಥೆಗಳ ಹೆಸರನ್ನು ಹಾಳು ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...