Tuesday, March 24, 2026
Tuesday, March 24, 2026

ವಿಧಾನ ಸಭೆ& ಪರಿಷತ್ತು ಉತ್ತಮಿಕೆ ಮಾನದಂಡ ಸೂಚನಾ ಸಮಿತಿಗೆ ಶ್ರೀಕಾಗೇರಿ ಅಧ್ಯಕ್ಷತೆ

Date:

ಅತ್ಯುತ್ತಮ ವಿಧಾನಪರಿಷತ್ತು/ವಿಧಾನಸಭೆ ಪ್ರಶಸ್ತಿಗೆ ಮಾನದಂಡಗಳನ್ನು ಸೂಚಿಸುವ ಪೀಠಾಸೇನಾಧಿಕಾರಿಗಳ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಈ ಸಮಿತಿ ರಚಿಸಿ ವಿಶ್ವೇಶ್ವರ ಹೆಗಡೆ ಕಾಗೇರಿಯವನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದೆಹಲಿ ವಿಧಾನಸಭೆಯ ಸಭಾಧ್ಯಕ್ಷ ರಾಮ ನಿವಾಸ್‌ ಗೋಯಲ್‌, ಮಹಾರಾಷ್ಟ್ರ ವಿಧಾನಪರಿಷತ್ತಿನ ಸಭಾಪತಿ ರಾಮರಾಜೆ ಪ್ರಥಾಪ್‌ಸಿಂಗ್‌ ನಾಯಕ್‌ ನಿಂಬಾಳ್ಕರ್‌, ಬಿಹಾರ ವಿಧಾನಸಭೆಯ ಸಭಾಧ್ಯಕ್ಷ ವಿಜಯ ಕುಮಾರ್‌ ಸಿನ್ಹ, ಅಸ್ಸಾಂ ವಿಧಾನಸಭೆಯ ಸಭಾಧ್ಯಕ್ಷ ಬಿಶ್ವಜಿತ್‌ ಡೈಮರಿ, ಗುಜರಾತ್‌ ವಿಧಾನಸಭೆಯ ಸಭಾಧ್ಯಕ್ಷೆ ಡಾ. ನಿಮಾಬೆನ್‌ ಆಚಾರ್ಯ, ತಮಿಳುನಾಡು ವಿದಾನಸಭೆಯ ಸಭಾಧ್ಯಕ್ಷ ಎಂ. ಅಪ್ಪಾವು ಸಮಿತಿ ಸದಸ್ಯರಾಗಿದ್ದಾರೆ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...