Monday, March 23, 2026
Monday, March 23, 2026

ಐತಿಹಾಸಿಕ ನಗರಕೋಟೆಯಲ್ಲಿ ಅಮೃತಭಾರತಿಗೆ ಕನ್ನಡದಾರತಿ ಉದ್ಘಾಟನೆ

Date:

ಇಂದು ಮಾನ್ಯ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು ಹೊಸನಗರ ತಾಲೂಕು ನಗರ ಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ “ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ”ವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭಕ್ಕೂ ಮುನ್ನ ನಗರದ ಪ್ರಮುಖ ಮಾರ್ಗಗಳಲ್ಲಿ ಅತಿಥಿಗಳನ್ನು ಜನಪದ ವಾದನಗಳ ಮೆರವಣಗೆಯಲ್ಲಿ ಕರೆತರಲಾಯಿತು.
ಐತಿಹಾಸಿಕ ಬಿದನೂರಿನ ಕೋಟೆಯ ಹೃದಯಭಾಗದಲ್ಲೇ ಸಮಾರಂಭ ನಡೆಯಿತು.

ನಮ್ಮಲ್ಲಿ ಒಂದೇ ಒಂದು ಕೊರತೆಯಿದೆ . ಅದೇನೆಂದರೆ ಪ್ರಾಮಾಣಿಕತೆ. ನಮ್ಮ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ನಾವು ಅಮೆರಿಕಕ್ಕೇ ಸಾಲ ನೀಡಬಹುದಿತ್ತು. ಆದರೆ ಪ್ರಾಮಾಣಿಕತೆಯ ಕೊರತೆಯಿಂದಾಗಿ ಯಾರಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಪ್ರಾಮಾಣಿಕತೆಯಿಂದ ರೂಢಿಸಿಕೊಳ್ಳಬೇಕಿರುವುದು ಅಗತ್ಯವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...