Friday, February 6, 2026
Friday, February 6, 2026

ಐತಿಹಾಸಿಕ ನಗರಕೋಟೆಯಲ್ಲಿ ಅಮೃತಭಾರತಿಗೆ ಕನ್ನಡದಾರತಿ ಉದ್ಘಾಟನೆ

Date:

ಇಂದು ಮಾನ್ಯ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು ಹೊಸನಗರ ತಾಲೂಕು ನಗರ ಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ “ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ”ವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭಕ್ಕೂ ಮುನ್ನ ನಗರದ ಪ್ರಮುಖ ಮಾರ್ಗಗಳಲ್ಲಿ ಅತಿಥಿಗಳನ್ನು ಜನಪದ ವಾದನಗಳ ಮೆರವಣಗೆಯಲ್ಲಿ ಕರೆತರಲಾಯಿತು.
ಐತಿಹಾಸಿಕ ಬಿದನೂರಿನ ಕೋಟೆಯ ಹೃದಯಭಾಗದಲ್ಲೇ ಸಮಾರಂಭ ನಡೆಯಿತು.

ನಮ್ಮಲ್ಲಿ ಒಂದೇ ಒಂದು ಕೊರತೆಯಿದೆ . ಅದೇನೆಂದರೆ ಪ್ರಾಮಾಣಿಕತೆ. ನಮ್ಮ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ನಾವು ಅಮೆರಿಕಕ್ಕೇ ಸಾಲ ನೀಡಬಹುದಿತ್ತು. ಆದರೆ ಪ್ರಾಮಾಣಿಕತೆಯ ಕೊರತೆಯಿಂದಾಗಿ ಯಾರಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಪ್ರಾಮಾಣಿಕತೆಯಿಂದ ರೂಢಿಸಿಕೊಳ್ಳಬೇಕಿರುವುದು ಅಗತ್ಯವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...