Tuesday, August 25, 2026
Tuesday, August 25, 2026

ಐತಿಹಾಸಿಕ ನಗರಕೋಟೆಯಲ್ಲಿ ಅಮೃತಭಾರತಿಗೆ ಕನ್ನಡದಾರತಿ ಉದ್ಘಾಟನೆ

Date:

ಇಂದು ಮಾನ್ಯ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು ಹೊಸನಗರ ತಾಲೂಕು ನಗರ ಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ “ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ”ವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭಕ್ಕೂ ಮುನ್ನ ನಗರದ ಪ್ರಮುಖ ಮಾರ್ಗಗಳಲ್ಲಿ ಅತಿಥಿಗಳನ್ನು ಜನಪದ ವಾದನಗಳ ಮೆರವಣಗೆಯಲ್ಲಿ ಕರೆತರಲಾಯಿತು.
ಐತಿಹಾಸಿಕ ಬಿದನೂರಿನ ಕೋಟೆಯ ಹೃದಯಭಾಗದಲ್ಲೇ ಸಮಾರಂಭ ನಡೆಯಿತು.

ನಮ್ಮಲ್ಲಿ ಒಂದೇ ಒಂದು ಕೊರತೆಯಿದೆ . ಅದೇನೆಂದರೆ ಪ್ರಾಮಾಣಿಕತೆ. ನಮ್ಮ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ನಾವು ಅಮೆರಿಕಕ್ಕೇ ಸಾಲ ನೀಡಬಹುದಿತ್ತು. ಆದರೆ ಪ್ರಾಮಾಣಿಕತೆಯ ಕೊರತೆಯಿಂದಾಗಿ ಯಾರಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಪ್ರಾಮಾಣಿಕತೆಯಿಂದ ರೂಢಿಸಿಕೊಳ್ಳಬೇಕಿರುವುದು ಅಗತ್ಯವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...