Friday, August 14, 2026
Friday, August 14, 2026

ನಾಡಗೀತೆ ತಿರುಚಿದವರ ವಿರುದ್ಧ ಆದಿಚುಂಚನಗಿರಿ ಶ್ರೀ ಅತೃಪ್ತಿ: ಸಭೆ ಕರೆಯುತ್ತೇವೆ-ಬೊಮ್ಮಾಯಿ

Date:

ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನೇ ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕಾನೂನು ಪ್ರಕಾರ ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂಬುದಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದರು.

ಅವರ ಮಾತನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಇಂದು ಶಿಕ್ಷಣ ಇಲಾಖೆಯ ಸಭೆಯನ್ನು ಕರೆದು ಚರ್ಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿರ್ಮಲಾನಂದ ಶ್ರೀಗಳು ಎತ್ತಿರುವಂತ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಈ ಬಗ್ಗೆ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ಸಭೆಯನ್ನು ಕರೆಯಲಾಗುತ್ತದೆ.
ಆ ಸಭೆಯಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚಿಸುವುದಾದಗಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...