Sunday, August 2, 2026
Sunday, August 2, 2026

ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಬಿ.ಎಸ್. ಯಡಿಯೂರಪ್ಪನವರ ಶ್ಲಾಘನೆ

Date:

ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ನೂರಕ್ಕೆ ನೂರು ಪ್ರಮಾಣದಷ್ಟು ಜನಸಾಮಾನ್ಯರಿಗೆ ಸಹಾಯಕವಾಗಿದೆ. ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿ, ನೇತೃತ್ವದ ಸರ್ಕಾರವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರಿಗೆ ನೆರವಾಗುತ್ತಿದೆ. ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳಲ್ಲಿ 200ರೂ. ಗಳನ್ನು ಹೆಚ್ಚಿಸಲಾಗಿದೆ, ಹಾಗೂ ಲಕ್ಷಾಂತರ ಹೆಣ್ಣು ಮಕ್ಕಳಿಗೆ ನೆರವಾಗುವಂತೆ “ಭಾಗ್ಯ ಲಕ್ಷ್ಮೀ ಯೋಜನೆಯನ್ನು” ಜಾರಿಗೊಳಿಸಲಾಗಿದೆ. ಇದರಿಂದ ಹೆಣ್ಣು ಮಕ್ಕಳಿಗೆ ಸಹಾಯಕವಾಗಿದೆ. ನಮ್ಮ ದೇಶಕ್ಕೆ ನರೇಂದ್ರ ಮೋದಿಯವರಂತಹ ಪ್ರಧಾನಿಯನ್ನು ಪಡೆಯಲು ನಾವು ಅದೃಷ್ಟವಂತರು ಎಂದು ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಎದುರು ಹಂಚಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...