Tuesday, March 24, 2026
Tuesday, March 24, 2026

ಗುಜರಾತ್ ಟೈಟನ್ಸ್ ಟಾಟಾ ಐಪಿಎಲ್ 22 ಪ್ರಶಸ್ತಿಯ ಹೆಮ್ಮೆ

Date:

ರಾಜಸ್ಥಾನ್ ರಾಯಲ್ಸ್ ವಿರುದ್ಧ ಬ್ಯಾಟಿಂಗ್-ಬೌಲಿಂಗ್​ನಲ್ಲಿ ಬೊಂಬಾಟ್ ಪ್ರದರ್ಶನ ನೀಡಿದ ಜಿಟಿ 7 ವಿಕೆಟ್​ಗಳ ಜಯ ತನ್ನದಾಗಿಸಿತು.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಬೊಂಬಾಟ್ ಪ್ರದರ್ಶನ ನೀಡಿದ ಜಿಟಿ 7 ವಿಕೆಟ್​ಗಳ ಜಯ ತನ್ನದಾಗಿಸಿತು. ಹಾರ್ದಿಕ್ ಪಾಂಡ್ಯ ಅವರ ನಾಯಕನ ಆಟ ತಂಡಕ್ಕೆ ನೆರವಾದರೆ ಇತ್ತ ಸಂಜು ಸ್ಯಾಮ್ಸನ್ ತಾವು ಮಾಡಿದ ಕೆಲ ಎಡವಟ್ಟಿನಿಂದ ರಾಜಸ್ಥಾನ್ ಎರಡನೇ ಬಾರಿ ಕಪ್ ಎತ್ತಿ ಹಿಡಿಯುವ ಅವಕಾಶವನ್ನು ಕಳೆದುಕೊಂಡಿತು.

ಹಾರ್ದಿಕ್ ಪಾಂಡ್ಯ ಅವರ ನಾಯಕನ ಆಟ ತಂಡಕ್ಕೆ ನೆರವಾದರೆ ಇತ್ತ ಸಂಜು ಸ್ಯಾಮ್ಸನ್ ತಾವು ಮಾಡಿದ ಕೆಲ ಎಡವಟ್ಟಿನಿಂದ ರಾಜಸ್ಥಾನ್ ಎರಡನೇ ಬಾರಿ ಕಪ್ ಎತ್ತಿ ಹಿಡಿಯುವ ಅವಕಾಶವನ್ನು ಕಳೆದುಕೊಂಡಿತು.

ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಗೆ ಅದ್ಧೂರಿ ತೆರೆ ಬಿದ್ದಿದೆ. ಚೊಚ್ಚಲ ಆವೃತ್ತಿಯಲ್ಲೇ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಪ್ರಶಸ್ತಿ ಗೆಲ್ಲುವ ಮೂಲಕ ವಿಶೇಷ ಸಾಧನೆಯನ್ನೂ ಮಾಡಿದೆ.

ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಸೇರಿದ್ದ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಕಾದಾಟ ಅಂದುಕೊಂಡಷ್ಟರ ಮಟ್ಟಿಗೆ ರೋಚಕತೆ ಪಡೆಯಲಿಲ್ಲ. ಟೈಟಾನ್ಸ್ ತಂಡದ ಟೈಟ್ ಬೌಲಿಂಗ್​ಗೆ ರಾಜಸ್ಥಾನ್ ಸುಸ್ತಾಯಿತು. ಅಚ್ಚರಿ ಎಂಬಂತೆ ಪ್ರಮುಖ ಪಂದ್ಯದಲ್ಲೇ ಆರ್​ ಆರ್ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಬ್ಯಾಟಿಂಗ್​ಗೆ ಇಳಿದ ರಾಜಸ್ಥಾನಕ್ಕೆ ಉತ್ತಮ ಆರಂಭ ಕೂಡ ಸಿಗಲಿಲ್ಲ. ನಿಧಾನ ಗತಿಯಲ್ಲಿ ಬ್ಯಾಟ್ ಮಾಡುವ ಜೊತೆಗೆ 100 ರನ್​ಗೂ ಮೊದಲೇ 6 ವಿಕೆಟ್ ಕಳೆದುಕೊಂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...