Friday, August 14, 2026
Friday, August 14, 2026

ಬೆಳೆ ನಾಶ, ಖೇದಕರ: ಕೃಷಿ ಸಚಿವ ಬಿ.ಸಿ. ಪಾಟೀಲ್

Date:

ಹೀರೆಕೆರೂರು, ರಟ್ಟಿಹಳ್ಳಿ ತಾಲೂಕಿನ ತಿಂಗಳಗೊಂದಿ ಗ್ರಾಮದಲ್ಲಿ ಬಸವರಾಜ್ ಎಂಬ ಕೃಷಿಕರ ಬಾಳೆತೋಟವನ್ನು ದುಷ್ಕರ್ಮಿಗಳು ಘಾಸಿಗೊಳಿಸಿದ್ದಾರೆ. ಮಾನ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ, “ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಕ್ರೂರ ಮನಸ್ಸು ಉಳ್ಳವರು, ಬೆಳೆಯನ್ನು ನಾಶ ಮಾಡಿರುವುದು ಬೇಸರದ ಸಂಗತಿಯಾಗಿದೆ”. ಈ ವಿಷಯದ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದೇನೆ, ಈ ಕೃತ್ಯಕ್ಕೆ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...