Sunday, February 8, 2026
Sunday, February 8, 2026

ಯುಪಿಎಸ್ ಸಿ ವಿನಯ್ ಕುಮಾರ್ ಯಶ ಪಡೆದ ಯುವಕ

Date:

ಹೊಸದುರ್ಗದ ಎಂಜಿನಿಯರಿಂಗ್‌ ಪದವೀಧರ ಡಿ.ಎಚ್‌.ವಿನಯ್‌ಕುಮಾರ್‌ ಸತತ ಆರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

352ನೇ ರ‍್ಯಾಂಕ್‌ ಪಡೆದು ಕನಸು ಕೈಗೂಡಿಸಿಕೊಂಡಿದ್ದಾರೆ.
ಉಪನ್ಯಾಸಕ ಡಿ.ಎಚ್‌.ಹೊರಕೇರಪ್ಪ ಹಾಗೂ ಶಿಕ್ಷಕಿ ಎನ್‌.ರೇಖಾ ದಂಪತಿಯ ಪುತ್ರ ವಿನಯ್‌ಕುಮಾರ್‌ ಯುಪಿಎಸ್‌ಸಿ ಪರೀಕ್ಷೆಯ ಕನಸು ಕಂಡಿದ್ದು ಚಿಕ್ಕಂದಿನಲ್ಲಿ.
1ರಿಂದ 5ನೇ ತರಗತಿವರೆಗಿನ ವ್ಯಾಸಂಗವನ್ನು ಹೊಸದುರ್ಗದ ಜ್ಞಾನವಾಹಿನಿ ಶಾಲೆಯಲ್ಲಿ ಮುಗಿಸಿದ್ದಾರೆ.

6ರಿಂದ ಪಿಯುಸಿವರೆಗಿನ ವ್ಯಾಸಂಗವನ್ನು ಜವಾಹರ್‌ ನವೋದಯ ವಿದ್ಯಾಲಯದಲ್ಲಿ ಪಡೆದಿದ್ದರು. ಸುರತ್‌ಕಲ್‌ನ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮಗ ಉತ್ತೀರ್ಣರಾನಾಗಬೇಕು ಎಂದು ಪೋಷಕರು ಕನಸು ಕಂಡಿದ್ದರು. ಹೀಗಾಗಿ, 2015ರಿಂದ ವಿನಯ್‌ಕುಮಾರ್‌ ಸತತವಾಗಿ ಪ್ರಯತ್ನ ನಡೆಸಿದರು. 6ನೇ ಪ್ರಯತ್ನದಲ್ಲಿ ಕೊನೆಗೂ ಯಶಸ್ಸು ಸಿಕ್ಕಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಪ್ರತಿಯೊಬ್ಬರೂ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು- ಪ್ರಭಂಜನ.

Rotary Club Shimoga ಶಾಲೆ, ಮನೆಗಳಲ್ಲಿ ಮಕ್ಕಳಿಗೆ ಸಂಸ್ಕಾರ, ನೈತಿಕ ಮತ್ತು...

Beluru Ramamurthy ಇಂದು‌ ಮಾನವೀಯ ಮೌಲ್ಯಗಳು ಅತ್ಯಂತ ಆವಶ್ಯಕವಾಗಿವೆ- ಬೇಲೂರು ರಾಮ ಮೂರ್ತಿ.

Beluru Ramamurthy ವಿದ್ಯಾರ್ಜನೆಗೆ ಬಂದಿರುವ ಮಕ್ಕಳು ಕಲಿಕೆ ಜೊತೆಗೆ ಕೆಲವು ಗುಣಗಳನ್ನು...

Sagara Marikamba Jatre 2026 ಸಾಗರ ಜಾತ್ರೆಯಲ್ಲಿ ಮಿಂಚಿದ ಸಿನಿಮಾ ತಾರೆಯರಾದ ಧ್ರುವ ಸರ್ಜಾ ಮತ್ತು ರಚಿತಾ ರಾಂ.

Sagara Marikamba Jatre 2026 ಪ್ರಸಿದ್ಧ ಐತಿಹಾಸಿಕ ಸಾಗರದ ಮಾರಿಕಾಂಬ ಜಾತ್ರೆ...