Monday, February 9, 2026
Monday, February 9, 2026

ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ- ಬೊಮ್ಮಾಯಿ

Date:

ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.

ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಲವ್ ಜಿಹಾದ್ ವಿರುದ್ಧ ಇನ್ನೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಲವ್ ಜಿಹಾದ್ ಪ್ರಕರಣಗಳು ಈಗ ಶುರುವಾದದ್ದು ಅಲ್ಲ. ಹಿಂದಿನಿಂದಲೂ ಇತ್ತು.ಲವ್ ಜಿಹಾದ್ ಪ್ರಕರಣದ ತಪ್ಪಿತಸ್ಥರ ವಿರುದ್ಧ ಈಗಾಗಲೇ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪೊಲೀಸರು ಲವ್ ಜಿಹಾದ್ ಮಾಡುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಶಿವಮೊಗ್ಗದ ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಅವರಿಗೆ “ಸಾಹಿತ್ಯ ಸಿರಿ ಪ್ರಶಸ್ತಿ”

ಫೆ. 21 ಹಾಗೂ 22 ರಂದು ಬೆಳ್ಳೂರಿನಲ್ಲಿ ನಡೆಯುವ 10 ನೇ...

“ದಂತಪುರಾಣ” ಸಿನಿಮಾ ತಂಡ ಪ್ರಮುಖರಿಗೆ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆ ವತಿಯಿಂದ ಸನ್ಮಾನ

ಶ್ರೀಯುತ ವಿಶಾಲ್ ರಾಜ್ ಅವರ ನಿರ್ದೇಶನದಲ್ಲಿ ಮತ್ತು ಹೊಸಪೇಟೆಯ ಶ್ರೀಯುತ ಶರ್ಮ...

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ...

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...