Saturday, December 13, 2025
Saturday, December 13, 2025

ಕೋಡಿಹಳ್ಳಿ ಚಂದ್ರಶೇಖರ್ ಕಿಕ್ ಬ್ಯಾಕ್ ಪ್ರಕರಣ ತನಿಖೆಗೆ ಒತ್ತಾಯ

Date:

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ 35 ಕೋಟಿ ವ್ಯವಹಾರ ನಡೆಸಿರುವ ಬಗ್ಗೆ ಖಾಸಗಿ ವಾಹಿನಿಯೊಂದು ಆರೋಪ ಮಾಡಿದೆ.

ಇದು ರೈತ ಸಮುದಾಯದಲ್ಲೇ ಗೊಂದಲಗಳು ಸೃಷ್ಟಿ ಮಾಡಿದೆ. ಹಾಗಾಗಿ ಖಾಸಗಿ ಚಾನೆಲ್ ಒಂದು ವಾರದೊಳಗೆ ಹಣ ಯಾರು ನೀಡಿದ್ದಾರೆ ಮತ್ತು ಯಾವ ಖಾತೆಗೆ ಹೋಗಿದೆ ಎಂದು ಬಹಿರಂಗಪಡಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಅರಳಾಪುರ ಮಂಜೇಗೌಡ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ್ ಅವರು ವಿಡಿಯೋದಲ್ಲಿ ಮಾತನಾಡಿರುವುದನ್ನು ಖಾಸಗಿ ಚಾನೆಲ್ ಪ್ರಸಾರ ಮಾಡಿದೆ. ಆದರೆ ಹಣ ವರ್ಗಾವಣೆ ಕುರಿತು ಗೊಂದಲ ಇದೆ. ಹಾಗಾಗಿ ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರವು ತನಿಖೆ ನಡೆಸಿ, 15 ದಿನದೊಳಗೆ ವರದಿ ನೀಡಬೇಕು. ಇಲ್ಲವಾದಲ್ಲಿ ರೈತರಿಗೆ ಅವಮಾನ ಮಾಡಿದವರು ಕ್ಷಮೆ ಕೇಳಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ...