Thursday, September 17, 2026
Thursday, September 17, 2026

ಅಪಘಾತದಲ್ಲಿ ಬಸ್ ಗೆ ಬೆಂಕಿ: 7 ಪ್ರಯಾಣಿಕರ ಸಜೀವ ದಹನ

Date:

ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಬೆಳ್ಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ ನಲ್ಲಿದ್ದ 7 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಟೆಂಪೋ ಟ್ರಾಕ್ಸ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದ ಬಳಿಕ ಬಸ್ ಗೆ ಬೆಂಕಿ ಹತ್ತಿಕೊಂಡು ಘಟನೆ ನಡೆದಿದೆ.

35 ಜನರಿದ್ದ ಬಸ್ ಗೋವಾದಿಂದ ಹೈದರಾಬಾದಿಗೆ ಹೋಗುತ್ತಿತ್ತು. ಗಾಯಾಳುಗಳನ್ನು ಕಲಬುರಗಿಯ ಅನೇಕ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಈ ದುರಂತದಲ್ಲಿ 12 ಜನ ಗಾಯಗೊಂಡಿದ್ದಾರೆ. ಒಟ್ಟಾರೆ 7 ಜನ ಈ ದುರ್ಘಟನೆಯಲ್ಲಿ ಸಜೀವವಾಗಿ ಧಹಿಸಿ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...