Thursday, August 13, 2026
Thursday, August 13, 2026

ನವದೆಹಲಿ ಸರ್ಕಾರಿ ಬಂಗಲೆಗಳಲ್ಲಿರುವ ರಾಜಕೀಯ ಪಕ್ಷಗಳಿಗೆ ತೆರವು ಮಾಡಲು ಕ್ರಮ

Date:

ರಾಷ್ಟ್ರ ರಾಜಧಾನಿ ನವದೆಹಲಿಯ ಲ್ಯೂಟೆನ್ಸ್‌ ಪ್ರದೇಶದಲ್ಲಿರುವ ಬಂಗಲೆಗಳಲ್ಲಿ ಠಿಕಾಣಿ ಹೂಡಿರುವ ರಾಜಕೀಯ ಪಕ್ಷಗಳು ಅಲ್ಲಿಂದ ಕಾಲೆಂಗೆಯಲೇಬೇಕಾಗಿದೆ. ಹೀಗೆಂದು, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನವದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ರಸ್ತೆಯಲ್ಲಿ ಅತ್ಯಾಧುನಿಕವಾಗಿರುವ ಕೇಂದ್ರ ಕಚೇರಿಯನ್ನು ಬಿಜೆಪಿ ಹೊಂದಿದ್ದರು. ಸರ್ಕಾರಿ ಬಂಗಲೆಗಳಲ್ಲಿ ಬಿಜೆಪಿ ವಾಸ್ತವ್ಯ ಹೂಡಿರುವುದನ್ನು ಮುಂದುವರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ನಗರ ವ್ಯವಹಾರಗಳು ಮ
ಹಾಗೂ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ,ವೈಯಕ್ತಿಕವಾಗಿ ಒಬ್ಬರನ್ನು ಸರ್ಕಾರಿ ಬಂಗಲೆಗಳಿಂದ ತೆರವುಗೊಳಿಸುವುದು ಕಷ್ಟ.

ಈಗ ನಾವು ಕೆಲವರನ್ನು ಮಾತ್ರ ಗುರಿಯಾಗಿಸಿಕೊಂಡು ತೆರವುಗೊಳಿಸುತ್ತಿಲ್ಲ ಎಂಬ ಟೀಕೆಯನ್ನು ಇನ್ನು ಮಾಡಲಾರರು ಎಂದು ತಿಳಿದು ಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಬಂಗಲೆಗಳಿಂದ ರಾಜಕೀಯ ಪಕ್ಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಏಕೆಂದರೆ, ಎಲ್ಲಾ ರಾಜಕೀಯ ಪಕ್ಷಗಳಿಗೂ ಕಚೇರಿ ನಿರ್ಮಿಸಲು ಜಮೀನು ನೀಡಲಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...