Thursday, August 13, 2026
Thursday, August 13, 2026

ಇನ್ನೂ ನಾಕೈದು ದಿನ ಅಬ್ಬರಿಸಲಿದ್ದಾನೆ ಮಳೆರಾಯ-ಹವಾಮಾನ ತಜ್ಞರು

Date:

ರಾಜ್ಯದಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂದ ಅಬ್ಬರಿಸುತ್ತಿರುವ ಮಳೆರಾಯನ ಆರ್ಭಟ ಮುಂದಿನ 5 ದಿನಗಳವರೆಗೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಮುಂಗಾರು ಮಳೆ ಪೂರ್ಣ ಪ್ರಮಾಣದಲ್ಲಿ ರಾಜ್ಯದಾದ್ಯಂತ ಆವರಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ಇಂದು ಸಂಜೆ ಚಿಕ್ಕಮಗಳೂರು , ಹಾಸನ , ಕೊಡಗು , ಚಾಮರಾಜನಗರ , ಬೆಂಗಳೂರು , ಬೆಂಗಳೂರು ಗ್ರಾಮಾಂತರ , ಮಂಡ್ಯ , ರಾಮನಗರ , ತುಮಕೂರು , ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ 4 ದಿನ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು , ಮಿಂಚು ಸಹಿತ ಮಳೆಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...