Friday, August 14, 2026
Friday, August 14, 2026

ಪಠ್ಯಪುಸ್ತಕ ಪರಿಷ್ಕರಣೆ ಯತ್ನ ಸರಿಯಲ್ಲ- ಹೊರಟ್ಟಿ

Date:

ಈ ಹಿಂದಿನ ಪಠ್ಯಪುಸ್ತಕಗಳೇ ಸತ್ಯದಿಂದ ಕೂಡಿತ್ತು. ಈಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಬಿಜೆಪಿ ಪಕ್ಷದ ವಿರುದ್ಧವೇ, ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರು ಗುಡುಗಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ರಾಜ್ಯ ಸರ್ಕಾರ ಈ ವಿವಾದಕ್ಕೆ ಆದಷ್ಟು ಬೇಗ ಅಂತ್ಯವಾಡಬೇಕು. ಶಾಲಾ ಪಠ್ಯಪರಿಷ್ಕರಣೆ ಮಾಡಿದ್ದು ಸರಿಯಿಲ್ಲ. ಈ ಹಿಂದಿನ ಪಠ್ಯದಲ್ಲಿಯೇ ಸತ್ಯಾಂಶವಿತ್ತು. ಪರಿಷ್ಕರಣೆಯಿಂದ ವಿವಾದಕ್ಕೆ ಕಾರಣವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...