Thursday, August 13, 2026
Thursday, August 13, 2026

ಪ್ರವಾದಿ ನಿಂದನೆ ಸೌದಿ ಸ್ಟೋರ್ಸ್ ಗಳಲ್ಲಿ ಭಾರತೀಯ ಉತ್ಪನ್ನಗಳ ಎತ್ತಂಗಡಿ

Date:

ಪ್ರವಾದಿ ಮೊಹಮ್ಮದ್ ನಿಂದನೆ ಮಾಡಲಾಗಿದೆ ಎನ್ನುವ ಆರೋಪದ ಮೇಲೆ ಕಾನ್ಪುರದಲ್ಲಿ ಭಾರಿ ಹಿಂಸಾಚಾರವೇ ನಡೆದು ಹೋಗಿದೆ. ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಗಲಭೆ ನಡೆದಿದೆ.

ನೂಪುರ್ ಶರ್ಮಾ ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್‌ಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಪರಿಣಾಮ ಕಾನ್ಪುರದಲ್ಲಿ ಭಾರಿ ಗಲಭೆ ಸೃಷ್ಟಿಯಾಗಿತ್ತು. ಇದರ ಬಿಸಿ ಅರಬ್ ರಾಷ್ಟ್ರಕ್ಕೂ ತಟ್ಟಿದೆ.

ಸೌದಿ ಅರೇಬಿಯಾ, ಬಹ್ರೇನ್ ಹಾಗು ಕುವೈಟ್ ಸೂಪರ್‌ಸ್ಟೋರ್ಸ್‌ಗಳಿಂದ ಭಾರತ ಉತ್ಪನ್ನವನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಪ್ರವಾದಿ ನಿಂದನೆ ಕಾರಣದಿಂದ ಸೌದಿ ಸ್ಟೋರ್‌ಗಳಲ್ಲಿ ಭಾರತ ಉತ್ಪನ್ನವನ್ನು ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಭಾರತ ರಾಯಭಾರಿ ಅಧಿಕಾರಿಗಳು ಸಭೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಹೀಗಾಗಿ ಸೌದಿಯಲ್ಲಿನ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸೌದಿ ವಿದೇಶಾಂಗ ಸಚಿವಾಲಯ ಕಚೇರಿಯಲ್ಲಿ ಸಭೆ ಸೇರಿ ಭಾರತದ ನಿಲುವು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...