Saturday, May 9, 2026
Saturday, May 9, 2026

ನೂಪುರ್ ಶರ್ಮ ಅವು ಅಪಮಾನಕರ ಹೇಳಿಕೆಯನ್ನ ಬೇಷರತ್ ಹಿಂಪಡೆದಿದ್ದಾರೆ

Date:

ಪ್ರವಾದಿ ಮೊಹಮ್ಮದರ ವಿರುದ್ಧ ಟೀವಿ ಚರ್ಚೆಯಲ್ಲಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಅಮಾನತಾಗಿರುವ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ, ತಮ್ಮ ಹೇಳಿಕೆಯನ್ನು ಬೇಷರತ್ತಾಗಿ ಹಿಂಪಡೆಯುವುದಾಗಿ ಹೇಳಿದ್ದಾರೆ.

ಗ್ಯಾನವಾಪಿಯಲ್ಲಿ ಪತ್ತೆ ಆಗಿದ್ದ ಶಿವಲಿಂಗ ಉದ್ದೇಶಿಸಿ, ‘ಅದು ಶಿವಲಿಂಗವಲ್ಲ, ಬದಲಾಗಿ ನೀರಿನ ಕಾರಂಜಿ’ ಎಂದೆಲ್ಲಾ ಹೇಳಲಾಗಿತ್ತು. ಜೊತೆಗೆ ಶಿವಲಿಂಗವನ್ನು ದೆಹಲಿ ರಸ್ತೆಯ ಬದಿಯಲ್ಲಿ ಹಾಕಿರುವ ಕಂಬಗಳಿಗೂ ಹೋಲಿಸಲಾಗಿತ್ತು. ಇಂಥ ಅವಮಾನ ಸಲ್ಲಿಸಲಾಗದೇ, ಅದಕ್ಕೆ ಪ್ರತಿಯಾಗಿ ನಾನು ‘ಕೆಲವೊಂದು ಮಾತು’ಗಳನ್ನು ಆಡಿದ್ದೆ. ನನ್ನ ಮಾತುಗಳು ಯಾರ ಧಾರ್ಮಿಕ ನಂಬಿಕೆಗಳಿಗಾದರೂ ನೋವು ತಂದಿದ್ದರೆ, ನಾನು ನನ್ನ ಹೇಳಿಕೆಯನ್ನು ಬೇಷರತ್‌ ಹಿಂಪಡೆಯುತ್ತೇನೆ’ ಎಂದಿದ್ದಾರೆ.

ಪ್ರವಾದಿ ಮೊಹಮ್ಮದರನ್ನು ಉದ್ದೇಶಿಸಿ ಟೀವಿ ಚರ್ಚೆಯಲ್ಲಿ ನೂಪುರ್‌ ಹೇಳಿಕೆ ನೀಡುತ್ತಿದ್ದಂತೆಯೇ ಅವರ ವಿರುದ್ಧ ಪುಣೆ, ಹೈದರಾಬಾದ್‌, ಮುಂಬೈ ಹಾಗೂ ದೇಶದ ಇನ್ನೂ ಕೆಲವು ಕಡೆ ಪ್ರಕರಣ ದಾಖಲಾಗಿದ್ದವು. ಇದರ ನಡುವೆ, ‘ನನಗೆ ಜೀವ ಬೆದರಿಕೆ ಬರುತ್ತಿದೆ’ ಎಂದೂ ನೂಪುರ್‌ ದಿಲ್ಲಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...