Wednesday, December 17, 2025
Wednesday, December 17, 2025

ಮಾಜಿ ಸಿಎಂ ಗಳ ಭೇಟಿ: ಮಾಧ್ಯಮಗಳ ಕುತೂಹಲಕ್ಕೆ ಗ್ರಾಸ

Date:

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಸಾಕ್ಷಿಯಾಗಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಲಾಂಚ್ ನಲ್ಲಿ ಇಂದು ಮಾಜಿ ಸಿಎಂ ಬಿ ಎಸ್ ವೈ ಹಾಗೂ ಸಿದ್ದರಾಮಯ್ಯ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.

ಕೆಲಕಾಲ ಉಭಯ ಕುಶಲೋಪರಿ, ರಾಜ್ಯದಲ್ಲಿನ ಪ್ರಸ್ತುತ ಬೆಳವಣಿಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಏರ್ ಪೋರ್ಟ್ ನಲ್ಲಿ ಇಬ್ಬರೂ ಮಾಜಿ ಸಿಎಂಗಳ ಭೇಟಿ, ಚರ್ಚೆ ವಿಚಾರ ಕುತೂಹಲಕ್ಕೂ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...