Friday, August 14, 2026
Friday, August 14, 2026

ಡಾ.ಅಂಬೇಡ್ಕರ್ ಅವರ ‌ಹೆಸರಿಗೆ ಸಂವಿಧಾನ ಶಿಲ್ಪಿ ಬಿರುದು ಸೇರ್ಪಡೆಗೊಳಿಸಿ ಮುದ್ರಣ- ನಾಗೇಶ್

Date:

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆ ವೇಳೆ ಕೈ ಬಿಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಬಿರುದನ್ನು ಮತ್ತೆ ಸೇರಿಸಿ 9 ನೇ ತರಗತಿ ಸಮಾಜ ವಿಜ್ಞಾನ ನಮ್ಮ ಸಂವಿಧಾನ ಅಧ್ಯಾಯವನ್ನು ಪ್ರತ್ಯೇಕವಾಗಿ ಮುದ್ರಿಸಿ ಶಾಲೆಗಳಿಗೆ ಪೂರೈಸಲು ಶಿಕ್ಷಣ ಇಲಾಖೆ ಮುಂದಾಗಿದೆ.

9 ನೇ ತರಗತಿಯ ನಮ್ಮ ಸಂವಿಧಾನ ಅಧ್ಯಾಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗಿದ್ದ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಂವಿಧಾನ, ಅಂಬೇಡ್ಕರ್ ವಿಚಾರಗಳಿಗೆ ಸಂಬಂಧಿಸಿದಂತೆ ತಪ್ಪುಗಳಿದ್ದರೆ ಅವುಗಳನ್ನು ಸರಿಪಡಿಸಿ, ನಮ್ಮ ಸಂವಿಧಾನ ಅಧ್ಯಾಯವನ್ನು ಹೊಸದಾಗಿ ಮುದ್ರಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...