Tuesday, August 25, 2026
Tuesday, August 25, 2026

ಹಳೆಯ ಪಠ್ಯಪುಸ್ತಕ ಇರಲಿ: ವಿಧಾನ ಸೌಧದ ಬಳಿ ಕಾಂಗ್ರೆಸ್ ಪ್ರತಿಭಟನೆ

Date:

ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಪಠ್ಯ ಪುಸ್ತಕದಲ್ಲಿ ಮಹನೀಯರಿಗೆ ಅವಮಾನ ಮಾಡಲಾಗಿದೆ. ನಾರಾಯಣಗುರು, ಅಂಬೇಡ್ಕರ್, ಬಸವಣ್ಣ, ಕುವೆಂಪು ಸೇರಿದಂತೆ ಹಲವು ಮಹಾನ್ ನಾಯಕರ ಕುರಿತ ಮಾಹಿತಿ ಮೊಟಕುಗೊಳಿಸಲಾಗಿದೆ. ಅನಗತ್ಯ ವಿಚಾರಗಳನ್ನು ಸೇರಿಸಿ ಮಕ್ಕಳಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಹೊಸ ಪಠ್ಯ ಪುಸ್ತಕ ಕೈಬಿಟ್ಟು ಹಳೆಯ ಪಠ್ಯವನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...