Tuesday, August 25, 2026
Tuesday, August 25, 2026

ಜಿಲ್ಲಾವಾರು ಇತ್ಯರ್ಥಗೊಂಡ ಬೆಳೆ ವಿಮಾ ಪರಿಹಾರದ ಮೊತ್ತ

Date:

ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...