ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.
ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01