Wednesday, December 10, 2025
Wednesday, December 10, 2025

ಜಿಲ್ಲಾವಾರು ಇತ್ಯರ್ಥಗೊಂಡ ಬೆಳೆ ವಿಮಾ ಪರಿಹಾರದ ಮೊತ್ತ

Date:

ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...