Tuesday, May 26, 2026
Tuesday, May 26, 2026

ಎಚ್ ಡಿ ಕೆ ಅವರಿಗೆ ಒಂದುವಾರ ವಿಶ್ರಾಂತಿಗೆ ಸಲಹೆ ನೀಡಿದ ವೈದ್ಯರು

Date:

ಇನ್ನೊಂದು ವಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಅವರು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

ಕನಿಷ್ಠ ಒಂದು ವಾರ ಯಾರನ್ನೂ ಭೇಟಿ ಮಾಡಬೇಡಿ. ಹೆಚ್ಚು ಮಾತನಾಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಸದ್ಯ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ವೇಳೆಯಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಯಾರೂ ನನ್ನ ಭೇಟಿಗೆಂದು ಬಿಡದಿ ತೋಟ ಅಥವಾ ಪಕ್ಷದ ಕಚೇರಿಗೆ ಬರಬೇಡಿ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ...

Aryabhata Award ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ.

Aryabhata Award ಜ್ಞಾನೇಶ್ವರ ಗೋಶಾಲಾ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿ...

Shimoga News ಹಾವು ಕಡಿತ ಚಿಕಿತ್ಸೆ; ನಾಟಿ ವೈದ್ಯರ ವಿರುದ್ಧ ಸೂಕ್ತ ಕ್ರಮ -ವಿ.ಅಭಿಷೇಕ್.

Shimoga News ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ...

Shimoga News ಜೂನ್ 28. ಪಲ್ಸ್ ಪೋಲಿಯಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳಿಸಿ- ಅಪರ ಜಿಲ್ಲಾಧಿಕಾರಿ ವಿ‌.ಅಭಿಷೇಕ್

Shimoga News ಶಿವಮೊಗ್ಗ ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ...