Saturday, June 27, 2026
Saturday, June 27, 2026

ಶಿವಮೊಗ್ಗದಲ್ಲಿ ಬುಲೆಟ್ ಬೈಕ್ ಜಾಥಾ

Date:

ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ 8ವರ್ಷದ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಇಂದು ಶಿವಮೊಗ್ಗ ದ ಯುವ ಮೋರ್ಚಾ ಬಿಜೆಪಿ ಅವರ ವತಿಯಿಂದ ವಿಕಾಸ ತೀರ್ಥ ಜಾಥಾ ನಡೆಯಿತು.

ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ವಿನೋಬಾ ನಗರದ ಪೊಲೀಸ್ ಚೌಕಿ ವರೆಗೆ ಬುಲೆಟ್ ಬೈಕ್ ಮುಖಾಂತರ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರದ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಆರ್.ವಿ, ಜಿಲ್ಲಾ ಖಜಾಂಚಿ ರಾಮಣ್ಣ, ನಗರದ ಉಪಾಧ್ಯಕ್ಷರಾದ ಮಹೇಶ್ , ಮೆಸ್ಕಾಂ ನಿರ್ದೇಶಕರು ದಿನೇಶ್, ಪ್ರಧಾನ ಕಾರ್ಯದರ್ಶಿ ಜಗ್ಗಣ್ಣ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ದಿಟ್ಟಕ್ರಮ : ಬಿ.ನಿಖಿಲ್

ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಣೆ,...

B.Y. Raghavendra ಶ್ರೀ ಕೆಂಪೇಗೌಡರು ದೂರದೃಷ್ಟಿಯಿಂದ ನಾಡನ್ನು‌ ಕಟ್ಟಿ ಮಾದರಿಯಾಗಿದ್ದಾರೆ : ಬಿ.ವೈ.ರಾಘವೇಂದ್ರ

B.Y. Raghavendra ನಾಡಪ್ರಭು ಶ್ರೀ ಕೆಂಪೇಗೌಡರು ಓರ್ವ ದಕ್ಷ ಆಡಳಿತಗಾರ, ಅಪ್ರತಿಮ...