Wednesday, September 16, 2026
Wednesday, September 16, 2026

ಶಿವಮೊಗ್ಗದಲ್ಲಿ ಬುಲೆಟ್ ಬೈಕ್ ಜಾಥಾ

Date:

ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ 8ವರ್ಷದ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಇಂದು ಶಿವಮೊಗ್ಗ ದ ಯುವ ಮೋರ್ಚಾ ಬಿಜೆಪಿ ಅವರ ವತಿಯಿಂದ ವಿಕಾಸ ತೀರ್ಥ ಜಾಥಾ ನಡೆಯಿತು.

ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ವಿನೋಬಾ ನಗರದ ಪೊಲೀಸ್ ಚೌಕಿ ವರೆಗೆ ಬುಲೆಟ್ ಬೈಕ್ ಮುಖಾಂತರ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರದ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಆರ್.ವಿ, ಜಿಲ್ಲಾ ಖಜಾಂಚಿ ರಾಮಣ್ಣ, ನಗರದ ಉಪಾಧ್ಯಕ್ಷರಾದ ಮಹೇಶ್ , ಮೆಸ್ಕಾಂ ನಿರ್ದೇಶಕರು ದಿನೇಶ್, ಪ್ರಧಾನ ಕಾರ್ಯದರ್ಶಿ ಜಗ್ಗಣ್ಣ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...