Monday, August 24, 2026
Monday, August 24, 2026

ಶೀಘ್ರವೇ 15 ಸಾವಿರ ಶಿಕ್ಷಕರ ನೆಮಕ- ಬೊಮ್ಮಾಯಿ

Date:

ನಮ್ಮ ಸರ್ಕಾರ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. 15 ಸಾವಿರ ಶಿಕ್ಷಕರನ್ನು ಶೀಘ್ರವೇ ಭರ್ತಿ ಮಾಡಲಾಗುತ್ತದೆ. ಕಾಲೇಜಿನಲ್ಲಿ 6 ಸಾವಿರ ಸ್ಮಾರ್ಟ್‌ ಕ್ಲಾಸ್‌ಗಳನ್ನು ಆರಂಭಿಸಲಾಗತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ವಾಯವ್ಯ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಥಮ ಬಾರಿಗೆ ಒಂದೇ ವರ್ಷದಲ್ಲಿ 7 ಸಾವಿರ ಶಾಲಾ ಕೊಠಡಿಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಲು ಅನುದಾನ ನೀಡಿ, ಇದೇ ವರ್ಷದಲ್ಲಿ ಪೂರ್ತಿಗೊಳಿಸಲು ಸೂಚಿಸಲಾಗಿದೆ.

7 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಜೊತೆಗೆ ವಿದೇಶದ ವಿವಿಯೊಂದಿಗೆ ಒಡಂಬಡಿಕೆ ಮಾಡಲಾಗುತ್ತದೆ. ಆರ್‌ ಆಯಂಡ್‌ ಡಿ ನೀತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...