Sunday, May 24, 2026
Sunday, May 24, 2026

ವಸತಿ ರಹಿತರಿಗೆಂದೇ 15 ಲಕ್ಷ ಮನೆಗಳ ನಿರ್ಮಾಣ- ಬೊಮ್ಮಾಯಿ

Date:

ರಾಜ್ಯದ ವಸತಿ ರಹಿತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಹಿ ಸುದ್ದಿ ನೀಡಿದ್ದಾರೆ. 15 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಸರ್ಕಾರಕ್ಕೆ ಇದೆ ಎಂದು ಹೇಳಿದ್ದಾರೆ.

ಮನೆಗಳ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಇವತ್ತು ದೊಡ್ಡ ಬದಲಾವಣೆ, ಪರಿವರ್ತನೆಯ ದಿನ.

ಬೆಂಗಳೂರು ಅಭಿವೃದ್ಧಿಯ ವೇಗ ಪಡೆದುಕೊಂಡಿದೆ. ಬೆಂಗಳೂರಿನತ್ತ ಜಗತ್ತು ನೋಡ್ತಿದೆ. 15 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಸರ್ಕಾರಕ್ಕಿದೆ. 1 ಲಕ್ಷ ಮನೆಗಳನ್ನ ನಗರ ಪ್ರದೇಶದಲ್ಲಿ ಮಾಡಲಿದ್ದೇವೆ. ಯಾರಿಗೆ ಲೋನ್‌ ಸಿಕ್ಕಿಲ್ವೋ ಅಂಥವರ ಪರವಾಗಿ 500 ಕೋಟಿ ಮೊತ್ತ ಬ್ಯಾಂಕ್ ಗ್ಯಾರೆಂಟಿಗೆ ಕೊಟ್ಟು ನಿರ್ಮಾಣ ಹಂತದ ಮನೆಗಳನ್ನ ಪೂರ್ಣಗೊಳಿಸುತ್ತೇವೆ ಎಂದರು. ಇನ್ನು ಎಸ್‌ಸಿ, ಎಸ್ಟಿ ಮನೆಗಳ ನಿರ್ಮಾಣಕ್ಕೆ 2 ಲಕ್ಷ ನೀಡುತ್ತೇವೆ’ ಎಂದು ಸಿಎಂ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು...

B.Y. Raghavendra ಬೇಸೂರು ಅಣು ವಿದ್ಯುತ್ ಸ್ಥಾವರ : ಜನರು ಆತಂಕಪಡುವ ಅವಶ್ಯಕತೆಯಿಲ್ಲ- ಬಿ.ವೈ.ರಾಘವೇಂದ್ರ.

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...