Monday, February 2, 2026
Monday, February 2, 2026

ಕಾರಂತ ಮತ್ತು ಶಂಭಾಜೋಶಿ ಸ್ಮರಣ ಪ್ರಶಸ್ತಿ ಪ್ರದಾನ

Date:

ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಸಂಶೋಧಕ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಹಾಗೂ ಡಾ.ಎನ್.ಎಸ್ ಲೀಲಾ ಅವರಿಗೆ ಕರ್ನಾಟಕ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ, ವಿಜಯನಗರ ಸಾಮ್ರಾಜ್ಯ, ಹಂಪಿಯನ್ನು ಹಾಳು ಮಾಡಿದವರು ಮುಸ್ಲಿಮರು ಎಂಬ ತಪ್ಪು ಕಲ್ಪನೆ ಎಲ್ಲೆಡೆ ಬಿತ್ತರವಾಗಿದೆ. ಆದರೆ, ಹಿಂದೂಗಳ ನಡುವಿನ ಪರಸ್ಪರ ಧ್ವೇಷದಿಂದ ಹಂಪಿ, ಹಾಳು ಬೀಳಲು ಕಾರಣ ಎಂದು ಸಂಶೋಧಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿದರು.

“ಆಡು ಮುಟ್ಟದ ಸೊಪ್ಪಿಲ್ಲ,ಕಾರಂತರು ಮೆಟ್ಟದ ಜ್ಞಾನ ಕ್ಷೇತ್ರಗಳಿಲ್ಲ”. ಸ್ಥಾನ,ಮಾನ,ಧನದಾಹದ ಈ ಕಾಲದಲ್ಲಿ ಶಿವರಾಮ ಕಾರಂತರ ರ ತಿಳುವಳಿಕೆಗೂ, ನಮ್ಮ ತಿಳುವಳಿಕೆಗೂ ಅಜಗಜಾಂತರವಿದೆ. ಶಿವರಾಮ ಕಾರಂತರು ಮತ್ತು ಶಂಭಾ ಜೋಶಿ ಅವರ ಜೋಡಿ, ದೇಶ ವಿದೇಶಗಳನ್ನು ಸುತ್ತಿ,ಅನೇಕ ಕೋಶಗಳನ್ನು ಓದಿ ಸಂಗ್ರಹಿಸಿಕೊಂಡು. ಆ ಸಾರವನ್ನು ತಮ್ಮ ಲೇಖನದ ಮೂಲಕ ಉಣಬಡಿಸಿದ ಸಾಧನೆ ಕಾರಂತರದ್ದು ಎಂದು ಡಾ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಿದ ವಿಜ್ಞಾನ ಬರಹಗಾರ್ತಿ,ನಿವೃತ್ತ ಪ್ರಾಧ್ಯಾಪಕಿ ಡಾ.ಎನ್ ಎಸ್ ಲೀಲಾ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...