Wednesday, March 4, 2026
Wednesday, March 4, 2026

ಹೊರಟ್ಟಿ ಗೆಲುವಿನ ಫಲಿತಾಂಶ ಪ್ರಕಟಣೆಯೊಂದೇ ಬಾಕಿ

Date:

ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ದಾಖಲೆಯ 8ನೇ ಬಾರಿಗೆ ಜಯ ದಾಖಲಿಸಿದ್ದಾರೆ.

ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ 4 ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ.

ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ವೇಳೆಗೆ ಹೊರಟ್ಟಿ ಅವರು 7500 ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.

ವಿಧಾನಪರಿಷತ್ ನ 2 ಶಿಕ್ಷಕರು, ಮತ್ತು 2 ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದೆ. ಸಂಜೆಯೊಳಗೆ 4 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ, 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದಲಾಗುವುದೆಂದರೆ… ಮ್ಯಾಜಿಕ್ ಅಲ್ಲ

ಲೇ; ಎಸ್.ಪಿ.ಶ್ವೇತಾ.ಶೃಂಗೇರಿ. Klive Special Article ಬದಲಾವಣೆ ಜಗತ್ತಿನ ನಿಯಮ.ಹುಟ್ಟಿದ ಕ್ಷಣದಿಂದ...

MESCOM ಸಾಗರ; ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ. 04 ರಂದು...

S.N. Channabasappa ಇಂದಿರಾ ಹಾಗೂ ಅಪೂರ್ವ ಬಡಾವಣೆಗಳ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

S.N. Channabasappa ಶಿವಮೊಗ್ಗ ನಗರದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ...

S. N. Channabasappa ಸಂಸ್ಕೃತಿ ಎಂಬುದು ಒಂದು ನಡವಳಿಕೆ : ಎಸ್ ಎನ್. ಚನ್ನಬಸಪ್ಪ

S. N. Channabasappa ಹಿಂದೂ ಮತ್ತು ಸಂಸ್ಕೃತಿ ಎಂಬುದು ಬೇರೆಯಲ್ಲ. ಸಂಸ್ಕೃತಿ...